ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಕುಟುಂಬದ ಯಜಮಾನಿಗೆ ರೂ. 2000/- ನೀಡುವ ಗೃಹಲಕ್ಷ್ಮಿ ಯೋಜನೆಯು ದಿನಾಂಕ 2023 ರ ಜುಲೈ 19 ರಂದು ಅನುಷ್ಠಾನಗೊಂಡಿರುತ್ತದೆ. 2023 ರ ಜುಲೈ 20 ರಿಂದ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಗ್ರಾಮೀಣ ಭಾಗದ ಫಲಾನುಭವಿಗಳು ಬಾಪೂಜಿ ಸೇವಾಕೇಂದ್ರ ಮತ್ತು ಗ್ರಾಮ ಒನ್ ಕೇಂದ್ರ ಮತ್ತು ನಗರ ಸ್ಥಳೀಯ ಸಂಸ್ಥೆಗಳು, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಫಲಾನುಭವಿಗಳು ಯೋಜನೆಯಡಿ ನೋಂದಾಯಿಸಿಕೊಳ್ಳಲು ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ನಂ 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ. ದೂರವಾಣಿ ಸಂಖ್ಯೆ 080-29787445
ದೇವನಹಳ್ಳಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಅಕ್ಷಯ ಭವನ, 2ನೇ ಮಹಡಿ, ಪಿ.ಎಲ್ಡಿ ಬ್ಯಾಂಕ್ ಕಟ್ಟಡ, ಬಿ.ಬಿ ರಸ್ತೆ, ದೇವನಹಳ್ಳಿ
ಮೊಬೈಲ್ ಸಂಖ್ಯೆ:7795547823
ದೊಡ್ಡಬಳ್ಳಾಪುರ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಎ.ಪಿ.ಎಂ.ಸಿ ಬಿಲ್ಡಿಂಗ್, ಒಳ ಆವರಣ, ಟಿ.ಬಿ ಸರ್ಕಲ್ ಹತ್ತಿರ, ದೊಡ್ಡಬಳ್ಳಾಪುರ
ಮೊಬೈಲ್ ಸಂಖ್ಯೆ: 7795548195
ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಕೆ.ಆರ್.ರೋಡ್, ಪೋಸ್ಟ್ ಆಫೀಸ್ ಹತ್ತಿರ, ಹೊಸಕೋಟೆ.
ಮೊಬೈಲ್ ಸಂಖ್ಯೆ:9513717382
ನೆಲಮಂಗಲ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಹೆಚ್. ಹೊನ್ನದಾಸೇಗೌಡ ಬಿಲ್ಡಿಂಗ್, ಎನ್.ಹೆಚ್ 4, ಸೊಂಡೆಕೊಪ್ಪ ಬೈಪಾಸ್, ನೆಲಮಂಗಲ.
ದೂರವಾಣಿ ಸಂಖ್ಯೆ:080-27722177 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…