ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್, ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದು ಖಡಕ್ ವಾರ್ನಿಂಗ್ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…