Categories: IPL 2025

ಗೆಲುವಿನ ನಾಗಾಲೋಟ ಮುಂದುವರಿಸಿದ ಡೆಲ್ಲಿ : ಆರ್ ಸಿಬಿ ವಿರುದ್ಧ ಅಬ್ಬರಿಸಿದ ಕೆ.ಎಲ್.ರಾಹುಲ್

ಕನ್ನಡಿಗ ಕೆ.ಎಲ್ . ರಾಹುಲ್ ಅವರ ಸ್ಪೋಟಕ ಆಕರ್ಷಕ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆರು ವಿಕೆಟ್ಗಳ ಜಯ ದಾಖಲಿಸಿ ಗೆಲುವಿನ ನಾಗಾಲೋಟ ಮುಂದುವರಿಸಿತು.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿದರು, ಆದರೆ ಅವರ ಆಯ್ಕೆ ಸರಿಯಾಗಿರಲಿಲ್ಲ ಆರ್ಸಿಬಿ ಆರಂಭಿಕ ಆಟಗಾರರಾದ ಸ್ಟಬ್ಸ್ (37) ಹಾಗೂ ವಿರಾಟ್ ಕೊಹ್ಲಿ (22) ರನ್ ಪೇರಿಸಿ ಭದ್ರ ಅಡಿಪಾಯ ಹಾಕಿದರು.

ನಂತರ ಬಂದ ದೇವದತ್ತ್ ಪಡೀಕಲ್ (1), ಲಿವಿಂಗ್ ಸ್ಟನ್ (4) ಹಾಗೂ ಜಿತೇಶ್ ಶರ್ಮಾ (3) ರನ್ ಪೇರಿಸಿ ನಿರಾಸೆ ಮೂಡಿಸಿದರು ಆದರೆ ಕೊನೆಯಲ್ಲಿ ಭರವಸೆ ಆಟವಾಡಿದ ಟೀಮ್ ಡೇವಿಡ್ (37) ರನ್ ಪೇರಿಸಿ 160 ರ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರಾದ ಡುಪ್ಲೇಸಿಸ್ (2) ಜೆಎಫ್ಎಂ (7) ಹಾಗೂ ಅಭಿಷೇಕ್ ಪೋರೆಲ್ (7) ರನ್ ಗಳಿಸಿ ಭುವನೇಶ್ವರ್ ಕುಮಾರ್ ಹಾಗೂ ಯಶ್ ದಯಾಳ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

ಇಂತಹ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ 7 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಪೇರಿಸಿ ಗೆಲುವಿನ ದಡ ಸೇರಿಸಿದರು, ನಾಯಕ ಅಕ್ಷರ್ ಪಟೇಲ್ (15) ಹಾಗೂ ಸ್ಟಬ್ಸ್ (38) ರನ್ ಪೇರಿಸಿ ತಂಡದ ಗೆಲುವಿಗೆ ಉಡುಗೊರೆ ನೀಡಿದರು.

ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ಕಡೆ ಭದ್ರವಾಗಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟ ಕೆ.ಎಲ್. ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

14 minutes ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

3 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

3 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

16 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

17 hours ago