ಗೌರಿಬಿದನೂರು: ನಗರದ ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ವಡ್ಡರ ಬಂಡೆ ಕ್ರಾಸ್ ಬಳಿ ಭಾನುವಾರ ನಡೆದ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗೆದರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಫ್ಡಿಎ ಶಶಿ (42) ಮತ್ತು ಮಂಚೇನಹಳ್ಳಿ ತಾಲ್ಲೂಕಿನ ದಂಡಿಗಾನಹಳ್ಳಿಯ ಮೆಕ್ಯಾನಿಕ್ ಮುನಿರಾಜು (28) ಮೃತರು. ಕಾರಿನಲ್ಲಿದ್ದ ಮಂಚೇನಹಳ್ಳಿಯ ಮುಕ್ಕಡಿಪೇಟೆಯ ರಮೇಶ್ (40) ತೀವ್ರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಚೇನಹಳ್ಳಿಯಿಂದ ಗೌರಿಬಿದನೂರಿನತ್ತ ಸಾಗುವಾಗ ವಡ್ಡರ ಬಂಡೆ ಬಳಿ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಮೃತ ಶಶಿ ಅವರ ಪತ್ನಿ ನಾಜಿಯಾ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…