ಗೌರಿಬಿದನೂರು ರೈಲು ನಿಲ್ದಾಣದ ಹಳೆ ರೈಲ್ವೆ ಕ್ವಾಟ್ರಸ್ ಹತ್ತಿರ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲಿಂದು ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 19/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
ವಯಸ್ಸು ಸುಮಾರು 45-50 ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ.
*ಚಹರೆ* – 5.7 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು-ಬಿಳಿ ಮಿಶ್ರಿತ ತಲೆ ಕೂದಲು ಮತ್ತು ಗಡ್ಡ ಮೀಸೆ ಇದ್ದು ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ.
*ಬಟ್ಟೆಗಳು* – ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಆಫ್ ಬನಿಯನ್ ಇದ್ದು, ನೀಲಿ ಕಲರ್ ಅಂಡರ್ವೇರ್ ಇರುತ್ತದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960 ಸಂಪರ್ಕಿಸಲು ಕೋರಲಾಗಿದೆ.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…