ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು.
ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…