Categories: ರಾಜ್ಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ: ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ- ಸಿಎಂ ಸಿದ್ದರಾಮಯ್ಯ

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ‌ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ  ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ  ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು.

ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

13 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

13 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

14 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

15 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

18 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

18 hours ago