Categories: ರಾಜ್ಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ: ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ- ಸಿಎಂ ಸಿದ್ದರಾಮಯ್ಯ

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ‌ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ  ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ  ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು.

ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago