ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಇಂದು (ಮೇ.7) ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆಯಿತು.
ಈಗಾಗಲೇ ನೋಂದಾಯಿಸಿಕೊಂಡಿರುವ ಒಟ್ಟು 66 ಜೋಡಿಗಳು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಸಲ್ಲುವ ಶುಭಕಟಕ ಲಗ್ನದಲ್ಲಿ ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗಿತ್ತು.
ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…