ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ನಿನ್ನೆ ನಡೆದ ಘಾಟಿ ಸುಬ್ರಮಣ್ಯ ಸ್ವಾಮಿ ಜಾತ್ರೆಯಲ್ಲಿ ಜಾತ್ರೆಗೆ ಆಗಮಿಸಿದ್ದ ಅಕ್ಕಯಮ್ಮ ಎಂಬ ಮಹಿಳೆ ಮಾಂಗಲ್ಯ ಸರ ಕದ್ದಿದ್ದಾರೆ.
ದೊಡ್ಡಬಳ್ಳಾಪುರ ನಗರದ ಬಸವೇಶ್ವರ ನಗರದ ನಿವಾಸಿ ಅಕ್ಕಯಮ್ಮ ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ. ಮಾಂಗಲ್ಯ ಸೇರಿ 40 ಗ್ರಾಂ ತೂಕದ ಸರ ಕದ್ದಿರುವುದಾಗಿ ಮಹಿಳೆ ಅಳಲು ತೋಡಿಕೊಂಡಿದ್ದಾರೆ.
ನಿನ್ನೆ ಘಾಟಿ ಜಾತ್ರೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಬಸ್ ಹತ್ತಿ ಮನೆಗೆ ವಾಪಸ್ ಬರುವಾಗ ಸರ ಕಳವಾಗಿದೆ ಎಂದು ಅಕ್ಕಯಮ್ಮ ಹೇಳಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…