ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ನಿನ್ನೆ ನಡೆದ ಘಾಟಿ ಸುಬ್ರಮಣ್ಯ ಸ್ವಾಮಿ ಜಾತ್ರೆಯಲ್ಲಿ ಜಾತ್ರೆಗೆ ಆಗಮಿಸಿದ್ದ ಅಕ್ಕಯಮ್ಮ ಎಂಬ ಮಹಿಳೆ ಮಾಂಗಲ್ಯ ಸರ ಕದ್ದಿದ್ದಾರೆ.
ದೊಡ್ಡಬಳ್ಳಾಪುರ ನಗರದ ಬಸವೇಶ್ವರ ನಗರದ ನಿವಾಸಿ ಅಕ್ಕಯಮ್ಮ ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ. ಮಾಂಗಲ್ಯ ಸೇರಿ 40 ಗ್ರಾಂ ತೂಕದ ಸರ ಕದ್ದಿರುವುದಾಗಿ ಮಹಿಳೆ ಅಳಲು ತೋಡಿಕೊಂಡಿದ್ದಾರೆ.
ನಿನ್ನೆ ಘಾಟಿ ಜಾತ್ರೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಬಸ್ ಹತ್ತಿ ಮನೆಗೆ ವಾಪಸ್ ಬರುವಾಗ ಸರ ಕಳವಾಗಿದೆ ಎಂದು ಅಕ್ಕಯಮ್ಮ ಹೇಳಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…