ಕೊರೊನಾ ವೈರಸ್ ಹಾಗು ಚರ್ಮ ಗಂಟು ರೋಗದಿಂದ ಮೂರು ವರ್ಷಗಳ ಕಾಲ ಇತಿಹಾಸ ಪ್ರಸಿದ್ಧ ಘಾಟಿ ದನಗಳ ಜಾತ್ರೆ ನಡೆದಿರಲಿಲ್ಲ. ಈ ಬಾರಿ ಅದ್ಧೂರಿಯಾಗಿ ಜಾತ್ರೆ ನಡೆಯುತ್ತಿದ್ದು, ಬಹಳಷ್ಟು ಸಂಖ್ಯೆಯಲ್ಲಿ ರಾಸುಗಳ ಮಾರಾಟ ಮಾಡಲು ಬಂದಿದ್ದಾರೆ. ಬಿಜೆಪಿ ಯುವ ಮೋರ್ಚಾದಿಂದ ಮೂರು ದಿವಸಗಳ ಕಾಲ ಜಾನುವಾರುಗಳಿಗೆ ಉಚಿತವಾಗಿ ಮೇವು ಮತ್ತು ರೈತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ, ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಕೀಲರು, ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.
ಇದೆ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಘಾಟಿ ಪಂಚಾಯ್ತಿ ಸದಸ್ಯ ವಾಸುದೇವ್, ತೂಬಗೆರೆ ಗ್ರಾಮ ಪಂ. ಸದಸ್ಯ ಕೃಷ್ಣಪ್ಪ, ಬಿಜೆಪಿ ಮುಖಂಡ ಗಂಗರಾಜು, ಲಗುಮಯ್ಯ, ಸುರೇಶ್, ಶರತ್, ಹರ್ಷ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…