ಕೊರೊನಾ ವೈರಸ್ ಹಾಗು ಚರ್ಮ ಗಂಟು ರೋಗದಿಂದ ಮೂರು ವರ್ಷಗಳ ಕಾಲ ಇತಿಹಾಸ ಪ್ರಸಿದ್ಧ ಘಾಟಿ ದನಗಳ ಜಾತ್ರೆ ನಡೆದಿರಲಿಲ್ಲ. ಈ ಬಾರಿ ಅದ್ಧೂರಿಯಾಗಿ ಜಾತ್ರೆ ನಡೆಯುತ್ತಿದ್ದು, ಬಹಳಷ್ಟು ಸಂಖ್ಯೆಯಲ್ಲಿ ರಾಸುಗಳ ಮಾರಾಟ ಮಾಡಲು ಬಂದಿದ್ದಾರೆ. ಬಿಜೆಪಿ ಯುವ ಮೋರ್ಚಾದಿಂದ ಮೂರು ದಿವಸಗಳ ಕಾಲ ಜಾನುವಾರುಗಳಿಗೆ ಉಚಿತವಾಗಿ ಮೇವು ಮತ್ತು ರೈತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ, ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಕೀಲರು, ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.
ಇದೆ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಘಾಟಿ ಪಂಚಾಯ್ತಿ ಸದಸ್ಯ ವಾಸುದೇವ್, ತೂಬಗೆರೆ ಗ್ರಾಮ ಪಂ. ಸದಸ್ಯ ಕೃಷ್ಣಪ್ಪ, ಬಿಜೆಪಿ ಮುಖಂಡ ಗಂಗರಾಜು, ಲಗುಮಯ್ಯ, ಸುರೇಶ್, ಶರತ್, ಹರ್ಷ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…