ಕೊರೊನಾ ವೈರಸ್ ಹಾಗು ಚರ್ಮ ಗಂಟು ರೋಗದಿಂದ ಮೂರು ವರ್ಷಗಳ ಕಾಲ ಇತಿಹಾಸ ಪ್ರಸಿದ್ಧ ಘಾಟಿ ದನಗಳ ಜಾತ್ರೆ ನಡೆದಿರಲಿಲ್ಲ. ಈ ಬಾರಿ ಅದ್ಧೂರಿಯಾಗಿ ಜಾತ್ರೆ ನಡೆಯುತ್ತಿದ್ದು, ಬಹಳಷ್ಟು ಸಂಖ್ಯೆಯಲ್ಲಿ ರಾಸುಗಳ ಮಾರಾಟ ಮಾಡಲು ಬಂದಿದ್ದಾರೆ. ಬಿಜೆಪಿ ಯುವ ಮೋರ್ಚಾದಿಂದ ಮೂರು ದಿವಸಗಳ ಕಾಲ ಜಾನುವಾರುಗಳಿಗೆ ಉಚಿತವಾಗಿ ಮೇವು ಮತ್ತು ರೈತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ, ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಕೀಲರು, ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.
ಇದೆ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಘಾಟಿ ಪಂಚಾಯ್ತಿ ಸದಸ್ಯ ವಾಸುದೇವ್, ತೂಬಗೆರೆ ಗ್ರಾಮ ಪಂ. ಸದಸ್ಯ ಕೃಷ್ಣಪ್ಪ, ಬಿಜೆಪಿ ಮುಖಂಡ ಗಂಗರಾಜು, ಲಗುಮಯ್ಯ, ಸುರೇಶ್, ಶರತ್, ಹರ್ಷ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…