ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕುಮಾರ ಷಷ್ಠಿ ಆಚರಣೆ
ದಕ್ಷಿಣ ಭಾರತದ ಪ್ರಮುಖ ನಾಗರಾಧನೆಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ, ಇಂದು ಘಾಟಿ ಕ್ಷೇತ್ರದಲ್ಲಿ ಕುಮಾರ ಷಷ್ಠಿಯನ್ನ ಭಕ್ತರು ಸಂಭ್ರಮದಿಂದ ಆಚರಣೆ ಮಾಡಿದರು.
2022ರ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವನ್ನ ಡಿಸೆಂಬರ್ 28 ರಂದು ಆಚರಣೆ ಮಾಡಲಾಗಿತು, ಚಂಪಾ ಷಷ್ಠಿಯಂದ್ದು ನಡೆದ ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದರು, ಇದಾದ ಒಂದು ತಿಂಗಳ ನಂತರ ನಡೆಯುವ ಕುಮಾರ ಷಷ್ಠಿ ಸಹ ಬಹಳ ಸಂಭ್ರಮದಿಂದ ಆಚರಣೆ ಮಾಡಲಾಗಿತ್ತು.
ಇಂದು ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರೆವೆರಿತು. ಭಕ್ತರು ಬೆಳಗ್ಗೆಯಿಂದಲೇ ಕ್ಷೇತ್ರಕ್ಕೆ ಬಂದು ಸ್ವಾಮಿಯ ದರ್ಶನ ಪಡೆದರು. ವಿಶೇಷವಾಗಿ ನಾಗರ ಕಲ್ಲುಗಳಿಗೆ ಹಾಲೇರೆಯುವ ಮೂಲಕ ಭಕ್ತರು ತಮ್ಮ ಇಷ್ಟಾರ್ಥಗಳ ಈಡೆರಿಕೆಗಾಗಿ ದೇವರನ್ನು ಬೇಡಿಕೊಂಡರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…