ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹೊಲದಲ್ಲಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಲಗುಮೇನಹಳ್ಳಿಯ ಜಮೀನಿನಲ್ಲಿ ಜೋಳ ಬಿತ್ತನೆ ಮಾಡಲು ದಂಪತಿ ಮಗುವನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಹೊಲದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು 4 ವರ್ಷದ ಅರ್ಪಿತ್ ರೆಡ್ಡಿ ಸಾವನ್ನಪ್ಪಿದ್ದಾನೆ.
ನರಸಿಂಹಮೂರ್ತಿ ಹಾಗೂ ಭಾಗ್ಯಮ್ಮ ದಂಪತಿಯ ಮಗ ಅರ್ಪಿತ್ ರೆಡ್ಡಿ ಹೋಲದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದು, ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…