ಸೆಪ್ಟಂಬರ್ 7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಕಂಡುಬಂದಿದ್ದು, ಈ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನ ಭಾನುವಾರ ಸಂಜೆ 4:30 ಗಂಟೆಗೆ ಬಂದ್ ಮಾಡಲಾಗಿತ್ತು.
ಪ್ರತಿ ದಿನವೂ ರಾತ್ರಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಗ್ರಹಣದ ಅಂಗವಾಗಿ ಸಂಜೆ 4:30ಕ್ಕೆ ಮುಚ್ಚಲಾಗಿತ್ತು. ಇನ್ನೂ ಗ್ರಹಣದ ನಂತರ ಎಂದಿನಂತೆ ಇಂದು ಬೆಳಿಗ್ಗೆ ಶುದ್ಧೀಕರಣ ಮಾಡಿದ ಬಳಿಕ ದೇವಾಲಯದ ಬಾಗಿಲು ತೆರೆದು. ಭಕ್ತಾಧಿಗಳು ದೇವರ ದರ್ಶನ ಪಡೆಯಲು ಅನುವು ಮಾಡಿಕೊಡಲಾಯಿತು.
ಸದ್ಯ ಚಂದ್ರಗ್ರಹಣ ಮುಕ್ತಾಯವಾಗಿದ್ದು, ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನು ಶುದ್ದೀಕರಣ ಮಾಡಿ, ಬಾಗಿಲು ತೆರೆದು, ದೇವರಿಗೆ ಎಂದಿನಂತೆ ಪ್ರಾತಃ ಕಾಲದ ಪೂಜೆ ಆರಂಭ ಮಾಡಲಾಗಿದೆ.
ದೇವಾಲಯದ ಅರ್ಚಕರಿಂದ ವಿಗ್ರಹಗಳನ್ನು ಶುದ್ದಿಕರಿಸಿ ಪ್ರಥಮ ಪೂಜೆ ಸಲ್ಲಿಕೆ ಮಾಡಲಾಯಿತು. ಇಂದು ಬೆಳಗ್ಗೆ 8 ಗಂಟೆ ನಂತರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…