ಚಂದ್ರಗ್ರಹಣದ ಸಂದರ್ಭದಲ್ಲಿ ಯಾರೂ ಕೂಡ ಮನೆಯಿಂದ ಹೊರಬರಬಾರದು, ಗರ್ಭಿಣೀಯರಿಗೆ ಗ್ರಹಣದಿಂದ ಅಪಾಯ ಇದೆ, ಗ್ರಹಣ ವೇಳೆ ಊಟ ಸೇರಿದಂತೆ ಒಳ್ಳೆ ಕೆಲಸಗಳನ್ನ ಏನೂ ಮಾಡಮಾಡಬಾರದು ಎಂಬ ಮೌಢ್ಯತೆಗಳಿವೆ. ಇವುಗಳನ್ನ ಮೆಟ್ಟಿನಿಂತು ಚಂದ್ರಗ್ರಹಣ ಸಂಭವಿಸುವ ಸಮಯದಲ್ಲೇ ಸ್ಮಶಾನದಲ್ಲಿ ವಾಸ ಮಾಡಿ, ಸಮಾಧಿಗಳ ಮೇಲೆ ಕುಳಿತು ಕಳ್ಳೇ ಪುರಿ ತಿಂದು, ರಂಗ ಗೀತೆಗಳನ್ನ ಹಾಡಿ, ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿ ಕೊಂಡ ದೇವನಹಳ್ಳಿಯ ದೊರೆಕಾವಲು ಗ್ರಾಮಸ್ಥರು.
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…