ಚಂದ್ರಗ್ರಹಣದ ಸಂದರ್ಭದಲ್ಲಿ ಯಾರೂ ಕೂಡ ಮನೆಯಿಂದ ಹೊರಬರಬಾರದು, ಗರ್ಭಿಣೀಯರಿಗೆ ಗ್ರಹಣದಿಂದ ಅಪಾಯ ಇದೆ, ಗ್ರಹಣ ವೇಳೆ ಊಟ ಸೇರಿದಂತೆ ಒಳ್ಳೆ ಕೆಲಸಗಳನ್ನ ಏನೂ ಮಾಡಮಾಡಬಾರದು ಎಂಬ ಮೌಢ್ಯತೆಗಳಿವೆ. ಇವುಗಳನ್ನ ಮೆಟ್ಟಿನಿಂತು ಚಂದ್ರಗ್ರಹಣ ಸಂಭವಿಸುವ ಸಮಯದಲ್ಲೇ ಸ್ಮಶಾನದಲ್ಲಿ ವಾಸ ಮಾಡಿ, ಸಮಾಧಿಗಳ ಮೇಲೆ ಕುಳಿತು ಕಳ್ಳೇ ಪುರಿ ತಿಂದು, ರಂಗ ಗೀತೆಗಳನ್ನ ಹಾಡಿ, ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿ ಕೊಂಡ ದೇವನಹಳ್ಳಿಯ ದೊರೆಕಾವಲು ಗ್ರಾಮಸ್ಥರು.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…
ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…