ಚಂದ್ರಗ್ರಹಣದ ಸಂದರ್ಭದಲ್ಲಿ ಯಾರೂ ಕೂಡ ಮನೆಯಿಂದ ಹೊರಬರಬಾರದು, ಗರ್ಭಿಣೀಯರಿಗೆ ಗ್ರಹಣದಿಂದ ಅಪಾಯ ಇದೆ, ಗ್ರಹಣ ವೇಳೆ ಊಟ ಸೇರಿದಂತೆ ಒಳ್ಳೆ ಕೆಲಸಗಳನ್ನ ಏನೂ ಮಾಡಮಾಡಬಾರದು ಎಂಬ ಮೌಢ್ಯತೆಗಳಿವೆ. ಇವುಗಳನ್ನ ಮೆಟ್ಟಿನಿಂತು ಚಂದ್ರಗ್ರಹಣ ಸಂಭವಿಸುವ ಸಮಯದಲ್ಲೇ ಸ್ಮಶಾನದಲ್ಲಿ ವಾಸ ಮಾಡಿ, ಸಮಾಧಿಗಳ ಮೇಲೆ ಕುಳಿತು ಕಳ್ಳೇ ಪುರಿ ತಿಂದು, ರಂಗ ಗೀತೆಗಳನ್ನ ಹಾಡಿ, ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿ ಕೊಂಡ ದೇವನಹಳ್ಳಿಯ ದೊರೆಕಾವಲು ಗ್ರಾಮಸ್ಥರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…