ಚಂದ್ರಗ್ರಹಣದ ಸಂದರ್ಭದಲ್ಲಿ ಯಾರೂ ಕೂಡ ಮನೆಯಿಂದ ಹೊರಬರಬಾರದು, ಗರ್ಭಿಣೀಯರಿಗೆ ಗ್ರಹಣದಿಂದ ಅಪಾಯ ಇದೆ, ಗ್ರಹಣ ವೇಳೆ ಊಟ ಸೇರಿದಂತೆ ಒಳ್ಳೆ ಕೆಲಸಗಳನ್ನ ಏನೂ ಮಾಡಮಾಡಬಾರದು ಎಂಬ ಮೌಢ್ಯತೆಗಳಿವೆ. ಇವುಗಳನ್ನ ಮೆಟ್ಟಿನಿಂತು ಚಂದ್ರಗ್ರಹಣ ಸಂಭವಿಸುವ ಸಮಯದಲ್ಲೇ ಸ್ಮಶಾನದಲ್ಲಿ ವಾಸ ಮಾಡಿ, ಸಮಾಧಿಗಳ ಮೇಲೆ ಕುಳಿತು ಕಳ್ಳೇ ಪುರಿ ತಿಂದು, ರಂಗ ಗೀತೆಗಳನ್ನ ಹಾಡಿ, ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿ ಕೊಂಡ ದೇವನಹಳ್ಳಿಯ ದೊರೆಕಾವಲು ಗ್ರಾಮಸ್ಥರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…