ಚಂದ್ರಗ್ರಹಣದ ಸಂದರ್ಭದಲ್ಲಿ ಯಾರೂ ಕೂಡ ಮನೆಯಿಂದ ಹೊರಬರಬಾರದು, ಗರ್ಭಿಣೀಯರಿಗೆ ಗ್ರಹಣದಿಂದ ಅಪಾಯ ಇದೆ, ಗ್ರಹಣ ವೇಳೆ ಊಟ ಸೇರಿದಂತೆ ಒಳ್ಳೆ ಕೆಲಸಗಳನ್ನ ಏನೂ ಮಾಡಮಾಡಬಾರದು ಎಂಬ ಮೌಢ್ಯತೆಗಳಿವೆ. ಇವುಗಳನ್ನ ಮೆಟ್ಟಿನಿಂತು ಚಂದ್ರಗ್ರಹಣ ಸಂಭವಿಸುವ ಸಮಯದಲ್ಲೇ ಸ್ಮಶಾನದಲ್ಲಿ ವಾಸ ಮಾಡಿ, ಸಮಾಧಿಗಳ ಮೇಲೆ ಕುಳಿತು ಕಳ್ಳೇ ಪುರಿ ತಿಂದು, ರಂಗ ಗೀತೆಗಳನ್ನ ಹಾಡಿ, ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿ ಕೊಂಡ ದೇವನಹಳ್ಳಿಯ ದೊರೆಕಾವಲು ಗ್ರಾಮಸ್ಥರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…