ಚಂದ್ರಗ್ರಹಣ: ಮೌಢ್ಯತೆಯನ್ನ ಮೆಟ್ಟಿನಿಂತು ಸ್ಮಶಾನದಲ್ಲಿ ಕಳ್ಳೇಪುರಿ ತಿನ್ನುತ್ತಾ ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿಕೊಂಡ ದೊರೆಕಾವಲು ಗ್ರಾಮಸ್ಥರು

ಚಂದ್ರಗ್ರಹಣದ ಸಂದರ್ಭದಲ್ಲಿ ಯಾರೂ ಕೂಡ ಮನೆಯಿಂದ ಹೊರಬರಬಾರದು, ಗರ್ಭಿಣೀಯರಿಗೆ ಗ್ರಹಣದಿಂದ ಅಪಾಯ ಇದೆ, ಗ್ರಹಣ ವೇಳೆ ಊಟ ಸೇರಿದಂತೆ ಒಳ್ಳೆ ಕೆಲಸಗಳನ್ನ ಏನೂ ಮಾಡಮಾಡಬಾರದು ಎಂಬ ಮೌಢ್ಯತೆಗಳಿವೆ. ಇವುಗಳನ್ನ ಮೆಟ್ಟಿನಿಂತು ಚಂದ್ರಗ್ರಹಣ ಸಂಭವಿಸುವ ಸಮಯದಲ್ಲೇ ಸ್ಮಶಾನದಲ್ಲಿ ವಾಸ ಮಾಡಿ, ಸಮಾಧಿಗಳ ಮೇಲೆ ಕುಳಿತು ಕಳ್ಳೇ ಪುರಿ ತಿಂದು, ರಂಗ ಗೀತೆಗಳನ್ನ ಹಾಡಿ, ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿ ಕೊಂಡ ದೇವನಹಳ್ಳಿಯ ದೊರೆಕಾವಲು ಗ್ರಾಮಸ್ಥರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಅಧ್ಯಕ್ಷ ಹುಲಿಕಲ್ ನಟರಾಜ್ ನೇತೃತ್ವದಲ್ಲಿ ಗ್ರಾಮದ ಸ್ಮಶಾನದಲ್ಲಿ ಸೇರಿದ ಗ್ರಾಮಸ್ಥರು, ಸಮಾಧಿಗಳ ಮೇಲೆ ಕುಳಿತು ಚಂದ್ರಗ್ರಹಣದ ಸೌಂದರ್ಯ ಸವಿದರು, ಸತ್ತ ಹೆಣದ ಮೇಲೆ ಎಸೆಯುತ್ತಿದ್ದ ಕಳ್ಳೇಪುರಿಯನ್ನ ತಿಂದರು, ರಂಗ ಗೀತೆಗಳನ್ನ ಹಾಡಿ ಸಂಭ್ರಮ ಪಟ್ಟರು, ಚಲನೆಯ ಕಾರಣದಿಂದ ನೆರಳು ಬೆಳಕಿನ ಆಟದಲ್ಲಿ ಗ್ರಹಣಗಳ ಸಂಭವಿಸುತ್ತವೆ, ಅದು ಪ್ರಕೃತಿಯಲ್ಲಿ ನಡೆಯುವ ಸಹಜ ಪ್ರಕ್ರಿಯೆ, ನಾವು ಪೂಜೆ- ಪುನಸ್ಕಾರ, ದಾನ ಮಾಡಿದರೆ ಗ್ರಹಣಗಳನ್ನ ನಿಲ್ಲಿಸಲು ಸಾಧ್ಯವೇ ಎಂದು ಹುಲಿಕಲ್ ನಟರಾಜ್ ಮೌಢ್ಯತೆ ಬಿತ್ತುವ ಜನರಿಗೆ ಸವಾಲು ಹಾಕಿದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

10 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago