ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದ್ದು , ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ ಎಂದು ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ರವಿಸಿದ್ದಪ್ಪ ತಿಳಿಸಿದರು.
ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ (ವಿಕ್ರಮ ಲ್ಯಾಂಡರ್)ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿರುವುದು ಅಭಿನಂದನಾರ್ಹ ಎಂದರು.
ಆ ಮೂಲಕ ಖಗೋಳ ಸಂಶೋಧನೆಗೆ ನಿರ್ಣಾಯಕ ತಿರುವು ಕೊಟ್ಟಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಕೇವಲ ಪದಗಳಿಂದ ಬಣ್ಣಿಸಿದರೆ ಸಾಲದು. ಹಗಲಿರುಳು ಶ್ರಮಿಸಿದ ಅವರ ಯಶಸ್ಸನ್ನು, ಅರ್ಪಣಾ ಮನೋಭಾವವನ್ನು ಹೃದಯಪೂರ್ವಕವಾಗಿ ಕೊಂಡಾಡಿ ಗೌರವಿಸೋಣ ಎಂದು ಹೇಳಿದರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…