ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದ್ದು , ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ ಎಂದು ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ರವಿಸಿದ್ದಪ್ಪ ತಿಳಿಸಿದರು.
ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ (ವಿಕ್ರಮ ಲ್ಯಾಂಡರ್)ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿರುವುದು ಅಭಿನಂದನಾರ್ಹ ಎಂದರು.
ಆ ಮೂಲಕ ಖಗೋಳ ಸಂಶೋಧನೆಗೆ ನಿರ್ಣಾಯಕ ತಿರುವು ಕೊಟ್ಟಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಕೇವಲ ಪದಗಳಿಂದ ಬಣ್ಣಿಸಿದರೆ ಸಾಲದು. ಹಗಲಿರುಳು ಶ್ರಮಿಸಿದ ಅವರ ಯಶಸ್ಸನ್ನು, ಅರ್ಪಣಾ ಮನೋಭಾವವನ್ನು ಹೃದಯಪೂರ್ವಕವಾಗಿ ಕೊಂಡಾಡಿ ಗೌರವಿಸೋಣ ಎಂದು ಹೇಳಿದರು.
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…