ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದ್ದು , ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ ಎಂದು ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ರವಿಸಿದ್ದಪ್ಪ ತಿಳಿಸಿದರು.
ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ (ವಿಕ್ರಮ ಲ್ಯಾಂಡರ್)ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿರುವುದು ಅಭಿನಂದನಾರ್ಹ ಎಂದರು.
ಆ ಮೂಲಕ ಖಗೋಳ ಸಂಶೋಧನೆಗೆ ನಿರ್ಣಾಯಕ ತಿರುವು ಕೊಟ್ಟಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಕೇವಲ ಪದಗಳಿಂದ ಬಣ್ಣಿಸಿದರೆ ಸಾಲದು. ಹಗಲಿರುಳು ಶ್ರಮಿಸಿದ ಅವರ ಯಶಸ್ಸನ್ನು, ಅರ್ಪಣಾ ಮನೋಭಾವವನ್ನು ಹೃದಯಪೂರ್ವಕವಾಗಿ ಕೊಂಡಾಡಿ ಗೌರವಿಸೋಣ ಎಂದು ಹೇಳಿದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…