ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದ್ದು , ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ ಎಂದು ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ರವಿಸಿದ್ದಪ್ಪ ತಿಳಿಸಿದರು.
ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ (ವಿಕ್ರಮ ಲ್ಯಾಂಡರ್)ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿರುವುದು ಅಭಿನಂದನಾರ್ಹ ಎಂದರು.
ಆ ಮೂಲಕ ಖಗೋಳ ಸಂಶೋಧನೆಗೆ ನಿರ್ಣಾಯಕ ತಿರುವು ಕೊಟ್ಟಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಕೇವಲ ಪದಗಳಿಂದ ಬಣ್ಣಿಸಿದರೆ ಸಾಲದು. ಹಗಲಿರುಳು ಶ್ರಮಿಸಿದ ಅವರ ಯಶಸ್ಸನ್ನು, ಅರ್ಪಣಾ ಮನೋಭಾವವನ್ನು ಹೃದಯಪೂರ್ವಕವಾಗಿ ಕೊಂಡಾಡಿ ಗೌರವಿಸೋಣ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…