ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿ ಸ್ಪರ್ಶ

ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ. ಇಸ್ರೋ ಸಾಧನೆಗೆ ಹೊಸದೊಂದು ಬಲ ದೊರಕಿದೆ. ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ.

ನಾಲ್ಕು ವರ್ಷಗಳಲ್ಲಿ ಇಸ್ರೋದ 2ನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದೆ.

ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನ ಯಶಸ್ಸು ಪಡೆದುಕೊಂಡ ನಾಲ್ಕನೇ ದೇಶ ಭಾರತವಾಗಿದೆ. ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟ ಯಶಸ್ವಿಯಾಗಿದ್ದವು.

ಚಂದ್ರನ ದಕ್ಷಿಣ ಧ್ರುವದಲ್ಲಿ ಪ್ರಪ್ರಥಮವಾಗಿ ಉಪಗ್ರಹ ಇಳಿಸುವ ಮೂಲಕ ವಿಶ್ವದ ಗಮನ ಸೆಳೆದ ಇಸ್ರೋಗೆ ರಾಷ್ಟ್ರಪತಿ ದ್ರೌಪದಿ ಮುಮು೯, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಗಣ್ಯರು, ದೇಶದ ಜನರು ಅಭಿನಂದನೆಗಳನ್ನು ಸಲ್ಲಿಸಿದರು.

ಮುಂದಿನ ದಿನಗಳಲ್ಲಿ ಇಸ್ರೋ ಮತ್ತಷ್ಟು ಅಂತರಿಕ್ಷ ಯಾನ ಕೈಗೊಳ್ಳಲಿ ಎಂದು ಆಶಿಸಿದರು.

Ramesh Babu

Journalist

Recent Posts

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

3 minutes ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

21 minutes ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

27 minutes ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

2 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

3 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

9 hours ago