
ಇಂದು ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿಗೆ ಬೆಳಗ್ಗೆ 07:30ಕ್ಕೆ ಅಭಿಷೇಕ ಪ್ರಾರಂಭವಾಗಿ 08:30ಕ್ಕೆ ಮಹಾಮಂಗಳಾರತಿ ನೆರವೇರಸಲಾಯಿತು. ನಂತರ ದೇವಾಲಯದ ಬಾಗಿಲನ್ನು ಬೆಳಗ್ಗೆ 10:00 ಗಂಟೆಗೆ ಮುಚ್ಚಲಾಯಿತು..
ಇದೇ ರಾತ್ರಿ 07:45 ಗಂಟೆಗೆ ದೇವಾಲಯ ತೆರೆಯಲಾಗುವುದು ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ…