ಚಂದ್ರ ಗ್ರಹಣ ಹಿನ್ನೆಲೆ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಕ್ಲೋಸ್

 ಇಂದು ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿಗೆ ಬೆಳಗ್ಗೆ 07:30ಕ್ಕೆ ಅಭಿಷೇಕ ಪ್ರಾರಂಭವಾಗಿ 08:30ಕ್ಕೆ ಮಹಾಮಂಗಳಾರತಿ ನೆರವೇರಸಲಾಯಿತು. ನಂತರ ದೇವಾಲಯದ ಬಾಗಿಲನ್ನು ಬೆಳಗ್ಗೆ 10:00 ಗಂಟೆಗೆ ಮುಚ್ಚಲಾಯಿತು..

ಇದೇ ರಾತ್ರಿ 07:45 ಗಂಟೆಗೆ ದೇವಾಲಯ ತೆರೆಯಲಾಗುವುದು ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ…

Ramesh Babu

Journalist

Recent Posts

ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ನಿರುದ್ಯೋಗ ಯುವಕ/ಯುವತಿಯರಿಗೆ ಉಚಿತವಾಗಿ ಲಘು/ಭಾರಿ ವಾಹನ ಚಾಲನಾ ತರಬೇತಿ ಹಾಗೂ…

12 hours ago

ಮಾ.04 ಕ್ಕೆ ಹೊಸಕೋಟೆಯಲ್ಲಿ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶದ ಕಾರ್ಯಕ್ರಮವನ್ನು ಮಾರ್ಚ್ 04 ರಂದು ಹೊಸಕೋಟೆ ನಗರದಲ್ಲಿರುವ ಶ್ರೀ…

16 hours ago

ತೂಬಗೆರೆ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಿತು.…

18 hours ago

ರೈಲ್ವೆ ಸ್ಟೇಷನ್ ವೃತ್ತಕ್ಕೆ ಸಿಗ್ನಲ್ ದೀಪ, ಸಿಸಿಟಿವಿಗೆ ಚಾಲನೆ: ದೊಡ್ಡಬಳ್ಳಾಪುರಕ್ಕೆ ಟ್ರಾಫಿಕ್ ಪೊಲೀಸ್ ಸ್ಟೇಷನ್ ಗೆ ಪ್ರಸ್ತಾವನೆ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್

ದೊಡ್ಡಬಳ್ಳಾಪುರ ಮತ್ತು ಚಂದಾಪುರಕ್ಕೆ ಶೀಘ್ರವಾಗಿ ಟ್ರಾಫಿಲ್ ಪೊಲೀಸ್ ಸ್ಟೇಷನ್ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…

1 day ago

ಸೋಫಾ ಮ್ಯಾನುಫ್ಯಾಕ್ಚರಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಗಗನಕ್ಕೆ ಚಿಮ್ಮುತ್ತಿರುವ ಬೆಂಕಿಯ ಜ್ವಾಲೆ, ದಟ್ಟ ಹೊಗೆ

ಬೆಂಗಳೂರಿನ ಅಂಜನಾಪುರದಲ್ಲಿರುವ ಸೋಫಾ ಮ್ಯಾನುಫ್ಯಾಕ್ಚರಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 5 ಕೋಟಿ ರೂ. ಬೆಲೆ ಬಾಳುವ ಕಚ್ಚಾ…

2 days ago

ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡನೆ: ಮೊಂಬತ್ತಿ ಹಿಡಿದು ಮೆರವಣಿಗೆ

ದೊಡ್ಡಬಳ್ಳಾಪುರ: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ನಗರದ ಕೋಟೆ ರಸ್ತೆಯಲ್ಲಿನ ಶಿಯಾ ಮುಸ್ಲಿಂ ಸಮುದಾಯದ…

2 days ago