ದೇವನಹಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟಗಾರರನ್ನು ಗುರುವಾರ ತಾಲ್ಲೂಕಿನಾದ್ಯಂತ ಪೊಲೀಸರು ತಡೆದಿದ್ದಾರೆ. ಈ ವೇಳೆ ರೈತ ಹೋರಾಟಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
‘ಕೆಲವು ರೈತ ಮುಖಂಡರನ್ನು ಗೃಹಬಂಧನದಲ್ಲಿ ಇರಿಸಿ ಪೊಲೀಸರು ಸರ್ವಾಧಿಕಾರಿಗಳಾಗಿ ವರ್ತಿಸುತ್ತಿದ್ದಾರೆ’. ಎಂದು ರೈತ ಹೋರಾಟಗಾರರು ಆರೋಪಿಸಿದ್ದಾರೆ.
ಈ ವೇಳೆ ರೈತರು ಬಾತ್ ನಲ್ಲಿ ವಿಷ ಬೆರಸಿ ಸೇವಿಸಲು ಮುಂದಾದರು. ಈ ವೇಳೆ ಪೊಲೀಸರು ರೈತರಿಂದ ವಿಷದ ಅನ್ನದ ಪಾತ್ರೆ ಕಿತ್ತು ಕೆಳಗೆ ಚೆಲ್ಲಿದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ತಳ್ಳಾಟ ಉಂಟಾಯಿತು. ನಂತರ ರೈತರ ಹೋರಾಟ ವಿಕೋಪಕ್ಕೆ ತಿರುಗಿದೆ. ರೈತ ವೆಂಕಟೇಶ್ ಅನ್ನದ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅಸ್ವಸ್ಥಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…