ಚಲಿಸುತ್ತಿದ್ದ ಎಲೆಕ್ಟ್ರಿಕ್ ಬೈಕ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಕನ್ನಮಂಗಲ ಗೇಟ್ ಬಳಿ ನಿನ್ನೆ ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೈಕ್ ಗೆ ಅಳವಡಿಸಿದ್ದ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ನಿವಾಸಿ ಸಂತೋಷ್ ಎಂಬುವವರು ಚಲಾಯಿಸುತ್ತಿದ್ದರು.
ಬೈಕ್ ಓಡಿಸುತ್ತಿದ್ದಾಗ ಏಕಾಏಕಿ ಸೀಟ್ ಓಪನ್ ಆಗಿ, ಬೈಕ್ ಸವಾರ ಕೆಳಗೆ ಇಳಿಯುತ್ತಿದ್ದಂತೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ದೊಡ್ಡಬೆಳವಂಗಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…