Categories: ಮೈಸೂರು

ಚಲಿಸುತ್ತಿದ್ದ ರೈಲಿಗೆ ಸಿಲುಕಿ ನಿವೃತ್ತ ಎಎಸ್ ಐ ಆತ್ಮಹತ್ಯೆ…

ಚಲಿಸುತ್ತಿದ್ದ ರೈಲಿಗೆ ನಿವೃತ್ತ ಎಎಸ್ಐ ಪೊಲೀಸ್ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕುಕ್ಕರಹಳ್ಳಿ ಕೆರೆ ಜಂಕ್ಷನ್ ಬಳಿ ನಡೆದಿದೆ.

ಲವಕುಶ (60) ಮೃತ ದುರ್ದೈವಿ.

ಮೈಸೂರಿನ ಬೋಗಾದಿ ನಿವಾಸಿ. 6 ತಿಂಗಳ ಹಿಂದಷ್ಟೇ ನಿವೃತ್ತಿ ಹೊಂದಿದ್ದರು. ಮೈಸೂರಿನ ಕೆ ಆರ್ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ನಿವೃತ್ತಿಯಾಗಿದ್ದರು…

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

2 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

6 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

7 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

17 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago