ಚಹಾ ತರಲಿಲ್ಲ ಎಂಬ ಕಾರಣಕ್ಕೆ ಸೊಸೆಯನ್ನು ಚುನ್ನಿಯಿಂದ ನೇಣು ಹಾಕಿ ಕೊಂದ ಅತ್ತೆ. ಈ ಘಟನೆ ಹೈದರಾಬಾದ್ – ಅತ್ತಾಪುರದ ಹಾಸನ ನಗರ ಪ್ರದೇಶದಲ್ಲಿ ಇಂದು ನಡೆದಿದೆ ಎನ್ನಲಾಗಿದೆ.
ಚಹಾ ಮಾಡಲು ಸೊಸೆ ಅಜ್ಮೀರಾ ಬೇಗಂ (28) ಅವರಿಗೆ ಅತ್ತೆ (ಫರ್ಜಾನಾ) ಹೇಳಿದರು. ಆದರೆ ಸೊಸೆ ಚಹಾ ಮಾಡಿಕೊಂಡು ತರಲು ಆಗಲ್ಲ ಎಂದಿದ್ದಾಳೆ. ಇದಕ್ಕೆ ಕೋಪಗೊಂಡ ಅತ್ತೆ ಸೊಸೆಯ ಕುತ್ತಿಗೆಗೆ ಚುನ್ನಿಯಿಂದ ಬಿಗಿದು ಸಾಯಿಸಿ ನಂತರ ನೇಣು ಹಾಕಿದ್ದಾಳೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…