ಚಹಾ ತರಲಿಲ್ಲ ಎಂಬ ಕಾರಣಕ್ಕೆ ಸೊಸೆಯನ್ನು ಚುನ್ನಿಯಿಂದ ನೇಣು ಹಾಕಿ ಕೊಂದ ಅತ್ತೆ. ಈ ಘಟನೆ ಹೈದರಾಬಾದ್ – ಅತ್ತಾಪುರದ ಹಾಸನ ನಗರ ಪ್ರದೇಶದಲ್ಲಿ ಇಂದು ನಡೆದಿದೆ ಎನ್ನಲಾಗಿದೆ.
ಚಹಾ ಮಾಡಲು ಸೊಸೆ ಅಜ್ಮೀರಾ ಬೇಗಂ (28) ಅವರಿಗೆ ಅತ್ತೆ (ಫರ್ಜಾನಾ) ಹೇಳಿದರು. ಆದರೆ ಸೊಸೆ ಚಹಾ ಮಾಡಿಕೊಂಡು ತರಲು ಆಗಲ್ಲ ಎಂದಿದ್ದಾಳೆ. ಇದಕ್ಕೆ ಕೋಪಗೊಂಡ ಅತ್ತೆ ಸೊಸೆಯ ಕುತ್ತಿಗೆಗೆ ಚುನ್ನಿಯಿಂದ ಬಿಗಿದು ಸಾಯಿಸಿ ನಂತರ ನೇಣು ಹಾಕಿದ್ದಾಳೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…