Categories: ವಿಜಯನಗರ

ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿರುವ ಘಟನೆ ಅತ್ಯಂತ ಅಮಾನವೀಯ-ತಪ್ಪಿತಸ್ಥರನ್ನು ಪತ್ತೆಹಚ್ಚಿ ಖಂಡಿತಾ ಶಿಕ್ಷೆಗೆ ಒಳಪಡಿಸಲಾಗುವುದು- ಸಿಎಂ ಸಿದ್ದರಾಮಯ್ಯ

ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿರುವ ಘಟನೆ ಅತ್ಯಂತ ಅಮಾನವೀಯ. ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆಹಚ್ಚಿ ಖಂಡಿತಾ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈವರೆಗೆ ಕೃತ್ಯ ಎಸಗಿದವರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರಿಗೆ ತಪ್ಪಿತಸ್ಥರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಕಾನೂನು ತನ್ನ ಕಾರ್ಯ ಮಾಡುತ್ತಿರುವ ಹೊರತಾಗಿಯೂ ಹಿಂದೂ ಸಂಘಟನೆಗಳ ಪ್ರತಿಭಟನೆ ಮಾಡುತ್ತಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯ ಬಗ್ಗೆ ಪರ – ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

12 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

4 days ago