ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಆಟೋ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಸಾಸಲು ಹೋಬಳಿಯ ಆರೂಢಿ ಸಮೀಪದ ಹನುಮಂತಪುರ ಬಳಿ ನಡೆದಿದೆ.
ಗಾಯಗೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು 108 ಆಂಬುಲೆನ್ಸ್ ಗೆ ಕರೆ ಮಾಡಲಾಗಿತ್ತು. ಆದರೆ, ಸ್ಥಳಕ್ಕೆ 108 ಆಂಬುಲೆನ್ಸ್ ಇದೂವರೆಗೂ ಬಂದಿಲ್ಲ. ಗಾಯಾಳುಗಳು ತೀವ್ರ ರಕ್ತ ಸ್ರಾವದಿಂದ ನರಳಾಡುತ್ತಿದ್ದಾರೆ. ಅವರ ಜೀವಕ್ಕೆ ಏನಾದರೂ ಅಪಾಯವಾದರೆ ಯಾರು ಹೊಣೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಆಟೋದಲ್ಲಿ ದಿಢೀರನೇ ತಾಂತ್ರಿಕ ಸಮಸ್ಯೆ ಕಂಡುಬಂದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ವೃದ್ಧರು, ಮಹಿಳೆಯರು, ಮಕ್ಕಳಿಗೆ ಗಂಭೀರಗಾಯಗಳಾಗಿವೆ.
ಘಟನೆ ನಡೆದು ಹಲವು ಗಂಟೆಗಳು ಕಳೆದರೂ 108 ಆಂಬುಲೆನ್ಸ್ ಬಾರದ ಹಿನ್ನೆಲೆ ಖಾಸಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಯಿತು ಎಂದು ಸ್ಥಳೀಯರು ತಿಳಿಸಿದರು.
ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
For passionate casino enthusiasts and wagering lovers, on-line gambling establishments have changed the means we…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…