ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ – ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಘಟನೆಯಲ್ಲಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ದೊಡ್ಡಬಳ್ಳಾಪುರದಿಂದ ದಾಬಸ್ಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯ ಗುಂಡಿಗೆ ಉರುಳಿ ಬಿದ್ದಿದೆ.
ಅಪಘಾತದ ವೇಳೆ ಕಾರು ಟ್ರಾನ್ಸ್ಫಾರ್ಮರ್ಗೆ ಕೆಲವೇ ಅಡಿ ದೂರದಲ್ಲಿ ನಿಂತಿದ್ದು, ಸ್ವಲ್ಪ ಮುಂದೆ ಹೋಗಿದ್ದರೆ ಮತ್ತಷ್ಟು ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್ ಚಾಲಕ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾನೆ.
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…