ಚಾಲಕನ‌ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ: ಪ್ರಾಣಾಪಾಯದಿಂದ ಡ್ರೈವರ್ ಪಾರು

ಚಾಲಕನ‌ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು, ಡ್ರೈವರ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಸಮೀಪವಿರುವ ಪೆಟ್ರೋಲ್ ಬಂಕ್ ಬಳಿ ಕಳೆದ ರಾತ್ರಿ ನಡೆದಿದೆ.

ಕ್ಯಾಂಟರ್ ಲಾರಿ ನೆಲಮಂಗಲದಿಂದ ಮಧುರೆ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ಎದುರುಗಡೆಯಿಂದ ವೇಗವಾಗಿ ಬರುತ್ತಿದ್ದ ಕಾರನ್ನು ಪಾರು ಮಾಡಲು ಹೋಗಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ತಪ್ಪಿದ ಹಿನ್ನೆಲೆ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ.

ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಳೆಗಾಲ ಪ್ರಾರಂಭವಾಗಿದ್ದು, ರಸ್ತೆಗಳಲ್ಲಿ ಗುಂಡಿಗಳು ಸಹ ಇದ್ದು, ವಾಹನ ಸವಾರರು ಜವಾಬ್ದಾರಿಯುತವಾಗಿ ವಾಹನ ಚಲಾಯಿಸಬೇಕು…..

Ramesh Babu

Journalist

Recent Posts

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

5 hours ago

860 ಗ್ರಾಂ ಒಣ ಗಾಂಜಾ ವಶ: ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…

5 hours ago

ಸಿಎಂ ಕುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…

6 hours ago

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ- ಶಾಸಕ‌ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…

8 hours ago

ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು…

9 hours ago