ದೊಡ್ಡಬಳ್ಳಾಪುರ-ನೆಲಮಂಗಲ ರಸ್ತೆಯ ಮಧುರೆ ಹೋಬಳಿ 11ನೇ ಮೈಲಿಯ ಎಚ್.ಪಿ ಬಂಕ್ ಬಳಿ 407 ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ವೇಗವಾಗಿ ಎದುರು ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ 407 ಗೂಡ್ಸ್ ವಾಹನ ಮುಗುಚಿ ಬಿದ್ದಿದೆ.
ದಾಬಸ್ ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ ತಪ್ಪಿಸಲು ಗೂಡ್ಸ್ ವಾಹನಗಳು ನೆಲಮಂಗಲ ರಸ್ತೆಯನ್ನು ಬಳಸುತ್ತಿವೆ. ಇದರಿಂದ ವಾಹನ ದಟ್ಟಣೆ ಹೆಚ್ಚಾಗಿ ಅಪಘಾತಗಳ ಸಂಖ್ಯೆ ಏರುತ್ತಿದೆ. ರಸ್ತೆ ಅಗಲೀಕರಣ ಆಗಲಿಲ್ಲ. ಅಲ್ಲಲ್ಲಿ ಮೊಣಕಾಲುದ್ದ ಗುಂಡಿಗಳು ಹೀಗೆ ನಾನಾ ರೀತಿಯ ಸಮಸ್ಯೆಗಳು ಇವೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸದೇ ಸಂಬಂಧಪಟ್ಟವರು ಕಂಡು ಕಾಣದ ರೀತಿ ಇರುವುದರಿಂದ ಸಾರ್ವಜನಿಕರು ಸಾವು ನೋವು ಅನುಭವಿಸವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…