ದೊಡ್ಡಬಳ್ಳಾಪುರ-ನೆಲಮಂಗಲ ರಸ್ತೆಯ ಮಧುರೆ ಹೋಬಳಿ 11ನೇ ಮೈಲಿಯ ಎಚ್.ಪಿ ಬಂಕ್ ಬಳಿ 407 ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ವೇಗವಾಗಿ ಎದುರು ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ 407 ಗೂಡ್ಸ್ ವಾಹನ ಮುಗುಚಿ ಬಿದ್ದಿದೆ.
ದಾಬಸ್ ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ ತಪ್ಪಿಸಲು ಗೂಡ್ಸ್ ವಾಹನಗಳು ನೆಲಮಂಗಲ ರಸ್ತೆಯನ್ನು ಬಳಸುತ್ತಿವೆ. ಇದರಿಂದ ವಾಹನ ದಟ್ಟಣೆ ಹೆಚ್ಚಾಗಿ ಅಪಘಾತಗಳ ಸಂಖ್ಯೆ ಏರುತ್ತಿದೆ. ರಸ್ತೆ ಅಗಲೀಕರಣ ಆಗಲಿಲ್ಲ. ಅಲ್ಲಲ್ಲಿ ಮೊಣಕಾಲುದ್ದ ಗುಂಡಿಗಳು ಹೀಗೆ ನಾನಾ ರೀತಿಯ ಸಮಸ್ಯೆಗಳು ಇವೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸದೇ ಸಂಬಂಧಪಟ್ಟವರು ಕಂಡು ಕಾಣದ ರೀತಿ ಇರುವುದರಿಂದ ಸಾರ್ವಜನಿಕರು ಸಾವು ನೋವು ಅನುಭವಿಸವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…