ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಖಾಲಿ ಇದ್ದ ಹಿನ್ನೆಲೆಯಲ್ಲಿ ಶನಿವಾರ ಸಂಘದ ಕಚೇರಿ ಆವರಣದಲ್ಲಿ ನಡೆದ ಚುನಾವಣ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೇವಲ ಎಸಿ ಗೋವಿಂದಪ್ಪ ಮಾತ್ರ ನಾಮಪತ್ರ ಸಲ್ಲಿಸಿ ಯಾರು ಕೂಡ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿ ಕೆ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ನೂತನವಾಗಿ ಆಯ್ಕೆಯಾದ ಎಸಿ ಗೋವಿಂದಪ್ಪ ಮಾತನಾಡಿ, ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ಧನ್ಯವಾದಗಳು ತಿಳಿಸುತ್ತೇವೆ. ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗುವಂತ ಸಾಲ ಸೌಲಭ್ಯಗಳು ಸಹಕಾರ ಸಂಘದಿಂದ ರೈತರಿಗೆ ದೊರೆಯುವ ಯೋಜನೆಗಳನ್ನು ಪ್ರಾಮಾಣಿಕತೆಯಿಂದ ಕೊಡಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ದೇಶಕರುಗಳ ಸಲಹೆ ಮೇರೆಗೆ ಸೇವೆ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳು ಹಾಗೂ ಸದಸ್ಯರು ಅಭಿನಂದಿಸಿದರು.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…
ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…