ಕೋಲಾರ: ಹಾಲು ಉತ್ಪಾದಕರು ತಮ್ಮ ರಾಸುಗಳಿಗೆ ಜೀವ ವಿಮೆ ಮಾಡಿಸುವ ಮೂಲಕ ಆಕಸ್ಮಿಕವಾಗಿ ಜೀವ ಹಾನಿಯಿಂದ ಉಂಟಾಗುವ ಆರ್ಥಿಕ ನಷ್ಟಕ್ಕೆ ಸಹಕಾರಿಯಾಗಲಿದ್ದು, ಪ್ರತಿಯೊಬ್ಬ ಹಾಲು ಉತ್ಪಾದಕರು ಸಹ ವಿಮೆ ಮಾಡಿಸಿಕೊಳ್ಳಿ ಎಂದು ಕೋಚಿಮುಲ್ ವೈದ್ಯಾಧಿಕಾರಿ ಆಶ್ರಫ್ ಅಹಮದ್ ತಿಳಿಸಿದರು.
ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾಸುಗಳಿಗೆ ವಿಮೆ ಮಾಡಿಸಿ ಮಾತನಾಡಿದ ಅವರು, ಹೈನುಗಾರಿಕೆಯು ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿದ್ದು, ರಾಸುಗಳಿಗೆ ವಿಮೆ ಮಾಡಿಸಿ ಅದರಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲೆಯಾದ್ಯಂತ ಹೈನುಗಾರಿಕೆ ಮಾಡಿಕೊಂಡು ಸಾವಿರಾರು ಕುಟುಂಬಗಳು ಬದುಕುತ್ತಿವೆ ಹಾಲು ಉತ್ಪಾದಕರ ಮಕ್ಕಳ ಶಿಕ್ಷ ಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಲಾಗುತ್ತಿದೆ ಇದರ ಸದುಪಯೋಗವನ್ನು ಪಡಿಸಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಆರ್.ಗೋಪಾಲಪ್ಪ, ಸಹಾಯಕ ಆರ್ ಬೈಚೇಗೌಡ, ಉತ್ಪಾದಕರು ಇದ್ದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…