ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ನಡೆದಿದೆ.
ಬಾಬು.ಎಂ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ…
ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, “ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ ಕಾರಣ” ಎಂದು ಬರೆಯಲಾಗಿದೆ ಎನ್ನಲಾಗಿದೆ…
ಮೃತ ಬಾಬು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಸಂಸದ ಡಾ.ಕೆ.ಸುಧಾಕರ್, ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ ಎಂದು ತಿಳಿದುಬಂದಿದೆ.
‘ಸುಧಾಕರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಖಾಯಂ ಸರ್ಕಾರಿ ಕೆಲಸ ಕೊಡಿಸುತ್ತೇವೆ ಅದಕ್ಕೆ 40 ಲಕ್ಷ ನೀಡಬೇಕು ಎಂದಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ ರೂ.25 ಲಕ್ಷ ನೀಡಿದ್ದೆ. ಆದರೆ, ಕೆಲಸ ಮಾತ್ರ ಕೊಡಿಸಲಿಲ್ಲ’ ಎಂದು ಡೆತ್ ನೋಟ್ನಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…