ಲೋಕಸಭಾ ಚುನಾವಣೆ ಹಿನ್ನೆಲೆ ಈಗಾಗಲೇ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಆಯಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಟಿಕೆಟ್ ನೀಡಿದೆ. ಟಿಕೆಟ್ ಪಡೆದಂತಹ ಅಭ್ಯರ್ಥಿಗಳು ಮುಖಂಡರು, ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿ ನಾಮಪತ್ರಗಳನ್ನು ಸಲ್ಲಿಸುತ್ತಿದ್ದಾರೆ.
ಅದರಂತೆ ಪಕ್ಷೇತರ ಅಭ್ಯರ್ಥಿಗಳು ಸಹ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ನಾಮಪತ್ರಗಳನ್ನು ಸಹ ಚುನಾವಣಾಧಿಕಾರಿಗಳಿಗೆ ಸಲ್ಲಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ದೇವನಹಳ್ಳಿ ತಾಲೂಕಿನ ಕುರುಬರಕುಂಟೆ ಗ್ರಾಮದ ಡಿ.ಸುಧಾಕರ್ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ಈಗಾಗಲೇ ಬಿಜೆಪಿ ಪಕ್ಷದಿಂದ ಡಾ.ಕೆ.ಸುಧಾಕರ್ ಅವರು ಲೋಕಸಭಾ ಕಣಕ್ಕೆ ಇಳಿದಿದ್ದಾರೆ. ಅಬ್ಬರದ ಪ್ರಚಾರ ಕಾರ್ಯವನ್ನು ಸಹ ಪ್ರಾರಂಭಿಸಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರಕ್ಷಾ ರಾಮಯ್ಯ ಚುನಾವಣಾ ಅಖಾಡಕ್ಕೆ ಇಳಿದು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…