ಕನಸವಾಡಿ(ದೊಡ್ಡಬಳ್ಳಾಪುರ): ತಾಲೂಕಿನ ಮಧುರೆ ಹೋಬಳಿಯಲ್ಲಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮ ಸನ್ನಿಧಿಯಲ್ಲಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು.
ಶನಿಮಹಾತ್ಮ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಬಾಳೆಹಣ್ಣು ದವನ ಸಮರ್ಪಿಸಿ ಭಕ್ತಿ ಮೆರೆದರು.
ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು…
ಎರಡು ಮುಖಗಳ, ವಿವಿಧ ಆಯಾಮಗಳ ಒಂದು ವಿಮರ್ಶೆ. ಭಾರತದ ಸಂವಿಧಾನ ಪ್ರತಿಪಾದಿಸುವ ಆಶಯಗಳ ಹಿನ್ನೆಲೆಯಲ್ಲಿ....... ಭಾರತದ ಸಂವಿಧಾನ ಮತ್ತು ಅದರ…
ದೊಡ್ಡಬಳ್ಳಾಪುರ: ಕಂದಾಯ ಇಲಾಖೆಯು ಭೂ ಸುರಕ್ಷಾ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ತಾಲ್ಲೂಕು ಕಚೇರಿ, ಎ.ಸಿ ಕಚೇರಿ ಮತ್ತು ಡಿ.ಸಿ ಕಚೇರಿಗಳಲ್ಲಿರುವ ಪ್ರಮುಖ…
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…