ಕನಸವಾಡಿ(ದೊಡ್ಡಬಳ್ಳಾಪುರ): ತಾಲೂಕಿನ ಮಧುರೆ ಹೋಬಳಿಯಲ್ಲಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮ ಸನ್ನಿಧಿಯಲ್ಲಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು.
ಶನಿಮಹಾತ್ಮ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಬಾಳೆಹಣ್ಣು ದವನ ಸಮರ್ಪಿಸಿ ಭಕ್ತಿ ಮೆರೆದರು.
ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…