ಕನಸವಾಡಿ(ದೊಡ್ಡಬಳ್ಳಾಪುರ): ತಾಲೂಕಿನ ಮಧುರೆ ಹೋಬಳಿಯಲ್ಲಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮ ಸನ್ನಿಧಿಯಲ್ಲಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು.
ಶನಿಮಹಾತ್ಮ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಬಾಳೆಹಣ್ಣು ದವನ ಸಮರ್ಪಿಸಿ ಭಕ್ತಿ ಮೆರೆದರು.
ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…