ಕನಸವಾಡಿ(ದೊಡ್ಡಬಳ್ಳಾಪುರ): ತಾಲೂಕಿನ ಮಧುರೆ ಹೋಬಳಿಯಲ್ಲಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮ ಸನ್ನಿಧಿಯಲ್ಲಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು.
ಶನಿಮಹಾತ್ಮ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಬಾಳೆಹಣ್ಣು ದವನ ಸಮರ್ಪಿಸಿ ಭಕ್ತಿ ಮೆರೆದರು.
ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…