ಚಿಕ್ಕಮಧುರೆ ಶ್ರೀ ಶನಿಮಹಾತ್ಮ ಸ್ವಾಮಿಯ ಬ್ರಹ್ಮರಥೋತ್ಸವ

ತಾಲೂಕಿನ ಐತಿಹಾಸಿಕ ಕ್ಷೇತ್ರವಾದ ಚಿಕ್ಕಮಧುರೆ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮ ರಥೋತ್ಸವ ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ನೆರವೇರಿತು.

ಬ್ರಹ್ಮರಥೋತ್ಸವಕ್ಕೆ ನಾನಾ ಮೂಲೆಗಳಿಂದ ಸಹಸ್ರಾರು‌ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಥಕ್ಕೆ ಭಕ್ತಿಯಿಂದ ಬಾಳೆಹಣ್ಣು, ದವನ ಅರ್ಪಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು.

ಬ್ರಹ್ಮರಥೋತ್ಸವಕ್ಕೂ ಮುನ್ನ‌ ಶನಿಮಹಾತ್ಮ ಸ್ವಾಮಿಗೆ ಪೂರ್ಣಕುಂಭ ಕಳಸದೊಂದಿಗೆ ಪೂಜಾ ಕಾರ್ಯವನ್ನ ವಿಜೃಂಭಣೆಯಿಂದ ನೆರವೇರಿಸಲಾಯಿತು.

ಬ್ರಹ್ಮರಥೋತ್ಸವಕ್ಕೆ ಬಂದ ಭಕ್ತರಿಗೆ ಮುದ್ದೆ, ಕಾಳು ಸಾರು, ಪಾಯಸದ ಊಟ ವ್ಯವಸ್ಥೆ ಮಾಡಲಾಗಿತ್ತು.

ಈ ವೇಳೆ ದೇವಾಲಯದ ಆಡಳಿತ ಮಂಡಳಿಯವರು, ಧರ್ಮದರ್ಶಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Ramesh Babu

Journalist

Recent Posts

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

1 hour ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

12 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

17 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

19 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

21 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

24 hours ago